ಮೈಸೂರು, : “ಕಾಂಗ್ರೆಸ್ನೊಂದಿಗಿನ ಜೆಡಿಎಸ್ ಮೈತ್ರಿ ಮುರಿದು ಬೀಳಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಕಾರಣ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ಅನ್ನು ಪದೇ ಪದೇ ಕೆಣಕುವಂತ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಜೆಡಿಎಸ್ ಪಕ್ಷ ಎಲ್ಲಿದೆ?. ಜೆಡಿಎಸ್ ಒಂದು ಪಕ್ಷವೇ ಅಲ್ಲ ಎಂದು ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಸಿದ್ದರಾಮಯ್ಯ ಅವರಿಗೆ ಈ ಮುಖೇನ ಮನವರಿಕೆ ಮಾಡಿಕೊಡಬೇಕಿದೆ” ಎಂದಿದ್ದಾರೆ.
ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ -Vishwanews24
“ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತನಾಡಲು ಸಿದ್ದರಾಮಯ್ಯ ಅವರು ಬಿಡುತ್ತಿಲ್ಲ. ನನ್ನ ಜೊತೆ ಮಾತನಾಡದಂತೆ ಒತ್ತಡ ಹೇರುತ್ತಿದ್ದಾರೆ. ನಾನವು ಸವಾಲು ಹಾಕಲು ಬಂದಿಲ್ಲ. ಅಲ್ಲದೇ, ಕಿಂಗ್ ಮೇಕರ್ ಆಗಲು ಬಯಸುತ್ತಿಲ್ಲ. 2023ರ ಚುನಾವಣೆಯ ಮೇಲೆ ನಮ್ಮ ಗುರಿ” ಎಂದು ಹೇಳಿದ್ದಾರೆ.
“ನಾವು ಬಿಜೆಪಿಯಿಂದಲೂ ಕೂಡಾ ಅಂತರ ಕಾಯ್ದುಕೊಳ್ಳುತ್ತಿದ್ದೇವೆ. ಬಿಜೆಪಿ ರಾಜ್ಯವನ್ನು ಲಘುವಾಗಿ ಪರಿಗಣಿಸುತ್ತಿದೆ. ಅಧಿಕಾರ ಸಿಗದಿದ್ದರೂ ತೊಂದರೆ ಇಲ್ಲ. ಆದರೆ, ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ” ಎಂದಿದ್ದಾರೆ.
ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…