Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಮೈಸೂರು : ‘ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನರಿಗೆ ಉಚಿತ ವೈದ್ಯಕೀಯ ಸೇವೆ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಮೈಸೂರು ತಾಲೂಕಿನ ಉತ್ತನಹಳ್ಳಿ ಬಳಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮಾತನಾಡಿದರು.’ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನರ ಆರೋಗ್ಯ ವೆಚ್ಚವನ್ನ ನಾವೇ ಭರಿಸುತ್ತೇವೆ, ಈ ಬಗ್ಗೆ ಕೂಡ ನಿರ್ಧರಿಸಲಾಗಿದೆ ಎಂದು ಮಾಜಿ ಸಿಎಂ ಘೋಷಣೆ ಮಾಡಿದ್ದಾರೆ.
ಅದೇ ರೀತಿ ಕಿಡ್ನಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ ಮಾಡುತ್ತೇವೆ, ಬಡವರ ಮಕ್ಕಳಿಗೆ ಶ್ರೀಮಂತರ ಮಕ್ಕಳ ಹಾಗೆ ಸಮಾನವಾದ ಶಿಕ್ಷಣ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…