ಕಾಪು: ಕಾಪು ಪುರಸಭಾ ಚುನಾವಣೆಯ ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪಕ್ಷದಿಂದ ವಿಜೇತರಾದ ಉಮೇಶ್ ಕರ್ಕೇರಾ ಮತ್ತು ಉಳಿದ ವಾರ್ಡಿನಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಕೊಂಬಗುಡ್ಡೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಪಕ್ಷಕ್ಕೆ ಹೊಸ ಕಾರ್ಯಕರ್ತರನ್ನು ಸೇರ್ಪಡೆಗೊಳಿಸಲಾಯಿತು.
ಅಭಿನಂದನೆ ಸ್ವೀಕರಿಸಿದ ಮಾತನಾಡಿದ ಉಮೇಶ್ ಕರ್ಕೇರಾ ” ನನ್ನ ಜೀವಮಾನದಲ್ಲಿ ಮಾಡಿದ ಜನಸೇವೆಯನ್ನು ಗುರುತಿಸಿ ಈಭಾಗದ ಜನರು ಮತದಾನ ಮಾಡಿರುವುದಕ್ಕೆ ಕೃತಜ್ಞತೆ” ಸಲ್ಲಿಸಿದರು.
ಉಡುಪಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ವಾಸುದೇವರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಜಿಲ್ಲಾ ಜೆಡಿಎಸ್ ನ ಜಿಲ್ಲಾ ಅಧ್ಯಕ್ಷ ಯೋಗೀಶ್ ಶೆಟ್ಟಿ ಮಾತನಾಡಿ ಕಾಪು ಪುರಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಜೆಡಿಎಸ್ ಖಾತೆ ತೆರೆಯುವ ಮುಖಾಂತರ ರಾಜಕೀಯದ ಹೊಸ ಬೆಳವಣಿಗೆಗೆ ನಾಂದಿ ಹಾಡಿದೆ ಅದರಲ್ಲೂ ವಿಶೇಷವಾಗಿ ಕೊಂಬಗುಡ್ಡೆ ವಾರ್ಡಿನಲ್ಲಿ ಉಮೇಶ್ ಕರ್ಕೇರಾ ಅವರ ಗೆಲುವು ಅತ್ಯಂತ ಸಂತಸ ತಂದಿದೆ ಮತ್ತು ಈ ಭಾಗದ ಅಭಿವೃದ್ಧಿ ಗೆ ಪೂರಕವಾದ ವಾತಾವರಣ ನಿರ್ಮಾಣವಗಾಲಿದೆ ಎಂದರು.
ವೇದಿಕೆಯಲ್ಲಿಇಕ್ಬಾಲ್ಅತ್ರಾಡಿ,ಆರ್.ಆರ್.ಪುತ್ರನ್,ಉದಯ ಹೆಗ್ಡೆ,ಶಾಹಿದ್ ಜಯರಾಮ ಆಚಾರ್ಯ,ಮೊದಲಾದವರು ಉಪಸ್ಥಿತರಿದ್ದರು.
ಗಣೇಶ್ ಕುಮಾರ್ ಕಾರ್ಯಕ್ರಮ ಸ್ವಾಗತಿಸಿ ನಿರೂಪಿಸಿ ವಂದಿಸಿದರು.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…