ಮೈಸೂರು, : ಜೆಡಿಎಸ್ ಎಂಎಲ್ಸಿ ಸಂದೇಶ್ ನಾಗರಾಜ್ ಜೆಡಿಎಸ್ ತೊರೆಯುತ್ತಿದ್ದು, ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಂದೇಶ್, “ಬಿಜೆಪಿ ಸೇರಿದ ಬಳಿಕ ಜೆಡಿಎಸ್ ತೊರೆಯಲು ಕಾರಣವೇನು ಎಂಬುದನ್ನು ತಿಳಿಸುತ್ತೇನೆ. ಹೆಚ್.ಡಿ.ಕುಮಾರಸ್ವಾಮಿಯವರಿಗೆ ಪಕ್ಷದಲ್ಲಿ ನನ್ನ ಅಗತ್ಯವಿಲ್ಲ ಅನಿಸುತ್ತಿದ್ದು, ನನ್ನ ಅಗತ್ಯವಿಲ್ಲದಿದ್ದಾಗ ಆ ಜಾಗದಲ್ಲಿ ನಾನು ಯಾಕೆ ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಕಳೆದ ಮೂರು ವರ್ಷಗಳಿಂದ ಕೇವಲ ದೈಹಿಕವಾಗಿ ನಾನು ಜೆಡಿಎಸ್ ನಲ್ಲಿದ್ದೇನೆ. ಜೆಡಿಎಸ್ ನಾಯಕರ ಸಂಪರ್ಕದಲ್ಲಿಯೂ ಇಲ್ಲ. ವಿಧಾನಪರಿಷತ್ ಒಳಗೂ ನಾನು ಬಿಜೆಪಿ ಪರವಾಗಿಯೇ ಬಿಲ್ ಗಳಿಗೆ ಕೈ ಎತ್ತಿದ್ದೇನೆ” ಎಂದರು.
ನನಗೆ ಬಿಜೆಪಿಯಿಂದ ವಿಧಾನಪರಿಷತ್ ಟಿಕೆಟ್ ಸಿಗುವ ವಿಶ್ವಾಸ ಕೂಡ ಇದ್ದು, ನಾನು ಬಿಜೆಪಿ ಸೇರ್ಪಡೆಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…