ಮೈಸೂರು, : ಜೆಡಿಎಸ್ ಎಂಎಲ್ಸಿ ಸಂದೇಶ್ ನಾಗರಾಜ್ ಜೆಡಿಎಸ್ ತೊರೆಯುತ್ತಿದ್ದು, ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಂದೇಶ್, “ಬಿಜೆಪಿ ಸೇರಿದ ಬಳಿಕ ಜೆಡಿಎಸ್ ತೊರೆಯಲು ಕಾರಣವೇನು ಎಂಬುದನ್ನು ತಿಳಿಸುತ್ತೇನೆ. ಹೆಚ್.ಡಿ.ಕುಮಾರಸ್ವಾಮಿಯವರಿಗೆ ಪಕ್ಷದಲ್ಲಿ ನನ್ನ ಅಗತ್ಯವಿಲ್ಲ ಅನಿಸುತ್ತಿದ್ದು, ನನ್ನ ಅಗತ್ಯವಿಲ್ಲದಿದ್ದಾಗ ಆ ಜಾಗದಲ್ಲಿ ನಾನು ಯಾಕೆ ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಕಳೆದ ಮೂರು ವರ್ಷಗಳಿಂದ ಕೇವಲ ದೈಹಿಕವಾಗಿ ನಾನು ಜೆಡಿಎಸ್ ನಲ್ಲಿದ್ದೇನೆ. ಜೆಡಿಎಸ್ ನಾಯಕರ ಸಂಪರ್ಕದಲ್ಲಿಯೂ ಇಲ್ಲ. ವಿಧಾನಪರಿಷತ್ ಒಳಗೂ ನಾನು ಬಿಜೆಪಿ ಪರವಾಗಿಯೇ ಬಿಲ್ ಗಳಿಗೆ ಕೈ ಎತ್ತಿದ್ದೇನೆ” ಎಂದರು.
ನನಗೆ ಬಿಜೆಪಿಯಿಂದ ವಿಧಾನಪರಿಷತ್ ಟಿಕೆಟ್ ಸಿಗುವ ವಿಶ್ವಾಸ ಕೂಡ ಇದ್ದು, ನಾನು ಬಿಜೆಪಿ ಸೇರ್ಪಡೆಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…
ಬೇಕರಿ ತಿನಿಸು, ಚಿಪ್ಸ್ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…
ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…
ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…