Featured

ಜೆಡಿಎಸ್ ತ್ಯಜಿಸಿ, ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಮಧು ಬಂಗಾರಪ್ಪ -Vishwanews24

ಜೆಡಿಎಸ್ ತ್ಯಜಿಸಿ, ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಮಧು ಬಂಗಾರಪ್ಪ -Vishwanews24

ಹುಬ್ಬಳ್ಳಿ : ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್‌‌ಗೆ ಇಂದು ಸೇರ್ಪಡೆಗೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಿದ್ದರಾಮಯ್ಯ, ಇಂದು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿಕೊಂಡಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

22 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

22 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

22 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

23 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago