Featured

ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಸೋಲಾಗಿದೆ : ಎಚ್.ವಿಶ್ವನಾಥ್ -Vishwanews24

ಮೈಸೂರು, : ಕಾಂಗ್ರೆಸ್‌ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನ ಮಿತ್ರ ಪಕ್ಷ ಜೆಡಿಎಸ್‌ಗೂ ವ್ಯಾಪಿಸಿದೆ. ಪಕ್ಷವನ್ನು ಕಾಯಬೇಕಾದ ರಾಜ್ಯಾಧ್ಯಕ್ಷರ ಕಟು ಮಾತಿನಿಂದ ಜೆಡಿಎಸ್‌ ಅನ್ನು ಟೀಕಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.

ಕೆ.ಆರ್. ನಗರದಲ್ಲಿ ವಿಶ್ವನಾಥ್ ಅವರು ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಹೇಳಿದವರಿಗೆ ಪಕ್ಷ ಟಿಕೆಟ್ ನೀಡಲಿಲ್ಲ ಎಂದಿರುವ ವಿಶ್ವನಾಥ್, ಜೆಡಿಎಸ್ ಪಕ್ಷದಲ್ಲಿ ಕರುಬರಿಗೆ ಆದ್ಯತೆಯೇ ಇಲ್ಲ ಎಂದು ಹೇಳಿದ್ದಾರೆ.

ಪಕ್ಷದ ರಾಜ್ಯಾದ್ಯಕ್ಷನಾಗಿ ನಾನು ಹೇಳಿದ ಒಬ್ಬರಿಗೂ ಚುನಾವಣೆಯಲ್ಲಿ ಟಿಕೆಟ್ ನೀಡದೆ ದುರಾಂಕರದಿಂದ ವರ್ತಿಸಿದ್ದಾರೆ. ಹಣ ಬಲವೇ ಮುಖ್ಯ ಎನ್ನುವ ಮನೋಭಾವವನ್ನು ಇನ್ನಾದರೂ ಬಿಡದಿದ್ದಲ್ಲಿ ಒಳಿತಾಗದು ಎಂದು ಪರೋಕ್ಷವಾಗಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಈ ಮೂಲಕ ಪರೋಕ್ಷವಾಗಿ ಜೆಡಿಎಸ್ ನಾಯಕರಿಗೂ ಕೂಡ ಸಂದೇಶ ರವಾನಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

21 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

22 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

22 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

22 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

23 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

23 hours ago