ಮೈಸೂರು, : ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನ ಮಿತ್ರ ಪಕ್ಷ ಜೆಡಿಎಸ್ಗೂ ವ್ಯಾಪಿಸಿದೆ. ಪಕ್ಷವನ್ನು ಕಾಯಬೇಕಾದ ರಾಜ್ಯಾಧ್ಯಕ್ಷರ ಕಟು ಮಾತಿನಿಂದ ಜೆಡಿಎಸ್ ಅನ್ನು ಟೀಕಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.
ಕೆ.ಆರ್. ನಗರದಲ್ಲಿ ವಿಶ್ವನಾಥ್ ಅವರು ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಹೇಳಿದವರಿಗೆ ಪಕ್ಷ ಟಿಕೆಟ್ ನೀಡಲಿಲ್ಲ ಎಂದಿರುವ ವಿಶ್ವನಾಥ್, ಜೆಡಿಎಸ್ ಪಕ್ಷದಲ್ಲಿ ಕರುಬರಿಗೆ ಆದ್ಯತೆಯೇ ಇಲ್ಲ ಎಂದು ಹೇಳಿದ್ದಾರೆ.
ಪಕ್ಷದ ರಾಜ್ಯಾದ್ಯಕ್ಷನಾಗಿ ನಾನು ಹೇಳಿದ ಒಬ್ಬರಿಗೂ ಚುನಾವಣೆಯಲ್ಲಿ ಟಿಕೆಟ್ ನೀಡದೆ ದುರಾಂಕರದಿಂದ ವರ್ತಿಸಿದ್ದಾರೆ. ಹಣ ಬಲವೇ ಮುಖ್ಯ ಎನ್ನುವ ಮನೋಭಾವವನ್ನು ಇನ್ನಾದರೂ ಬಿಡದಿದ್ದಲ್ಲಿ ಒಳಿತಾಗದು ಎಂದು ಪರೋಕ್ಷವಾಗಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಈ ಮೂಲಕ ಪರೋಕ್ಷವಾಗಿ ಜೆಡಿಎಸ್ ನಾಯಕರಿಗೂ ಕೂಡ ಸಂದೇಶ ರವಾನಿಸಿದ್ದಾರೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…