ಬೆಳಗಾವಿ: ಜೆಡಿಎಸ್ ಪಕ್ಷವನ್ನು ಕಟ್ಟಿ, ಬೆಳೆಸಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ನಾನೇ ಹೊರತು ಎಚ್.ಡಿ.ಕುಮಾರಸ್ವಾಮಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಒಂದು ಪಕ್ಷ ಕಟ್ಟಿನೋಡಲಿ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ನಾನು ಪಕ್ಷ ಕಟ್ಟಿಯೇ ಬೆಳೆದಿದ್ದು. ಜೆಡಿಎಸ್ಗೆ ಆಮೇಲೆ ಬಂದ ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿ, ಮಂತ್ರಿಯಾಗಿದ್ದು ಎಂದು ಗುಡುಗಿದರು.
ನನ್ನ ಬೆಂಬಲದಿಂದ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿಲ್ಲ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆಗಿದ್ದರು. ಪಾಪ ಅವರು ಹೇಳುವುದರಲ್ಲಿ ಸತ್ಯವಿದೆ ಎಂದು ನಗುತ್ತಲೇ ಟಾಂಗ್ ಕೊಟ್ಟರು.
ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪನ ಅವರನ್ನು ಸೋಲಿಸಿದ್ದ ನಾನಲ್ಲ. ಮುನಿಯಪ್ಪ ಅವರಿಗೆ ವೋಟ್ ಹಾಕುವುದಿಲ್ಲ ಅಂತ ಜೆಡಿಎಸ್ನ ಶ್ರೀನಿವಾಸಗೌಡ ಹೇಳಿದ್ದರು. ಆಗ ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೆ ಹೋಗಿದ್ದರು. ಬಿಜೆಪಿಗೆ ಮತ ಹಾಕಿ ಅಂತ ಕುಮಾರಸ್ವಾಮಿ ಹೇಳಿದ್ದರು ಅಂತ ಜೆಡಿಎಸ್ನವರೇ ನಮಗೆ ಹೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅವರು ಏನು ಉತ್ತರ ಕೊಡುತ್ತಾರೆ ಎಂದು ಕಿಡಿಕಾರಿದರು.
ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ .. ಪೊಲೀಸರಿಂದ ಆರೋಪಿಗಳ…
ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…
ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…
ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ,…
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…