ರಾಮನಗರ : ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದಾರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಲಸೆ ಹಾಗೂ ಮೂಲ ಎಂಬ ಜಗಳ ಇಲ್ಲಿಗೆ ನಿಲ್ಲೊದಿಲ್ಲಾ. ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಾರಂಭವಾಗಿದೆ. ಜೆಡಿಎಸ್ ಪಕ್ಷವನ್ನ ಮುಗಿಸಲೆಬೇಕೆಂದು ಹೊರಟ ನಾಯಕರ ಪಾಪದಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಹೇಳುವ ಮೂಲಕ, ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಳೇದೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಇವರಿಗೆಲ್ಲಾ ರಾಜ್ಯದ ಜನತೆ ಪಾಠ ಕಲಿಸುವ ಸಮಯ ದೂರ ಇಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕೆ ಎಂಬುದಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…
ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…