ಹಾಸನ: ಜೆಡಿಎಸ್ ಪಕ್ಷ ಮುಖಂಡರನ್ನು ತಯಾರಿಸುವ ಕಾರ್ಖಾನೆಯಾಗಿದೆ, ಅವರು ಬೆಳೆದ ಮೇಲೆ ಮೇವು ಎಲ್ಲಿ ಸಿಗುತ್ತದೋ ಅಲ್ಲಿಗೆ ಹೋಗುತ್ತಾರೆ ಎಂದು ಶಾಸಕ ಎಚ್.ಡಿ ರೇವಣ್ಣ ಕಿಡಿಕಾರಿದ್ದಾರೆ.
ಬೇಲೂರಿನಲ್ಲಿ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ನಲ್ಲಿ ಬೆಳೆದು ಶಾಸಕರಾಗಿ ಆಯ್ಕೆಯಾದವರು ಬಳಿಕ ಬಿಜೆಪಿಯತ್ತ ಹೊರಟಿರುವ ನಾಯಕರ ವಿರುದ್ಧ ಮಾಜಿ ಸಚಿವ ಎಚ್ ಡಿ ರೇವಣ್ಣ ಕಿಡಿಕಾರಿದರು.
‘ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಚೆನ್ನಾಗಿ ತಿಂದು ಉಂಡು ಬೆಳೆದ ಶಾಸಕರನ್ನು ಸೆಳೆದುಕೊಂಡು ಬಿಜೆಪಿ ನಾಯಕರು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಸಾವಿರಾರು ಕೋಟಿ ರೂಪಾಯಿ ಚೆಲ್ಲಿದ್ದಾರೆ. ಆದರೆ ನಮ್ಮ ಕೆಲಸಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೆಲಸದ ವೇಗ ನಿಧಾನವಾಗಬಹುದು. ನಮ್ಮ ಕೆಲಸಗಳನ್ನು ಪೂರ್ಣಗೊಳಿಸಿಯೇ ತೀರುತ್ತೇವೆ’ ಎಂದು ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…