ಹಾಸನ: ಜೆಡಿಎಸ್ ಪಕ್ಷ ಮುಖಂಡರನ್ನು ತಯಾರಿಸುವ ಕಾರ್ಖಾನೆಯಾಗಿದೆ, ಅವರು ಬೆಳೆದ ಮೇಲೆ ಮೇವು ಎಲ್ಲಿ ಸಿಗುತ್ತದೋ ಅಲ್ಲಿಗೆ ಹೋಗುತ್ತಾರೆ ಎಂದು ಶಾಸಕ ಎಚ್.ಡಿ ರೇವಣ್ಣ ಕಿಡಿಕಾರಿದ್ದಾರೆ.
ಬೇಲೂರಿನಲ್ಲಿ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ನಲ್ಲಿ ಬೆಳೆದು ಶಾಸಕರಾಗಿ ಆಯ್ಕೆಯಾದವರು ಬಳಿಕ ಬಿಜೆಪಿಯತ್ತ ಹೊರಟಿರುವ ನಾಯಕರ ವಿರುದ್ಧ ಮಾಜಿ ಸಚಿವ ಎಚ್ ಡಿ ರೇವಣ್ಣ ಕಿಡಿಕಾರಿದರು.
‘ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಚೆನ್ನಾಗಿ ತಿಂದು ಉಂಡು ಬೆಳೆದ ಶಾಸಕರನ್ನು ಸೆಳೆದುಕೊಂಡು ಬಿಜೆಪಿ ನಾಯಕರು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಸಾವಿರಾರು ಕೋಟಿ ರೂಪಾಯಿ ಚೆಲ್ಲಿದ್ದಾರೆ. ಆದರೆ ನಮ್ಮ ಕೆಲಸಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೆಲಸದ ವೇಗ ನಿಧಾನವಾಗಬಹುದು. ನಮ್ಮ ಕೆಲಸಗಳನ್ನು ಪೂರ್ಣಗೊಳಿಸಿಯೇ ತೀರುತ್ತೇವೆ’ ಎಂದು ಹೇಳಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…