ಕಾಪು: ಇಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿ ರಾಜೀವಭವನದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಕಾಂಗ್ರೆಸ್ ಪಾರ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಂ.ಎ ಗಫೂರ್ ಜಾತ್ಯತೀತ ಜನಾತದಳ ವಿರುದ್ಧ ಕಿಡಿಕಾರಿದರು.
ಜೆಡಿಎಸ್ ಪಾರ್ಟಿಗೆ ಕರಾವಳಿ ಭಾಗದಲ್ಲಿ ಸರಿಯಾಗಿ ನೆಲೆಯಿಲ್ಲ ಆದರೂ ಅವರ ಚಾಳಿ ಇನ್ನೂ ಬಿಟ್ಟಿಲ್ಲ ,ಈ ಪುರಸಭೆಯ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿರುವ ಎಲ್ಲಾ ಅಭ್ಯರ್ಥಿಗಳು ಗೆದ್ದರೂ ಕೂಡ ಪುರಸಭೆಯ ಗದ್ದುಗೆ ಏರಲು ಸಾಧ್ಯವಿಲ್ಲ.ಕೇವಲ ಮತ ವಿಭಜನೆ ಮಾಡಿ ಮತದಾರರಲ್ಲಿ ಗೊಂದಲ ಸೃಷ್ಟಿಸುವ ದೃಷ್ಟಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ ಇದು ಪ್ರತಿ ಚುನಾವಣೆಯಲ್ಲಿ ಚಾಳಿಯಾಗಿದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…