Featured

ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನ : ಕುಮಾರಸ್ವಾಮಿ – Vishwanews24

ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನ’ – ಕುಮಾರಸ್ವಾಮಿ

ಬಸವಕಲ್ಯಾಣ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ” ಪಂಚರತ್ನ” ಯೋಜನೆ ಜಾರಿ ಜೊತೆಗೆ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನಾನು ಈ ಹಿಂದೆ ಸಾಲಮನ್ನಾ ಮಾಡಿದಾಗ ತಾಂತ್ರಿಕ ಸಮಸ್ಯೆಯಿಂದ ಬಾಕಿ ಇರುವ ರೈತರ ಸಾಲವನ್ನು ನಾನು ಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಭೂಮಿ ಇಲ್ಲದ ಕಾರ್ಮಿಕರಿಗೆ ಕೂಡ ಅನೇಕ ತರಬೇತಿಗಳನ್ನು ನೀಡಿ ಅವರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ಕೆಲಸ ಮಾಡುತ್ತೇನೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ವಿಜಯಿಗಳನ್ನಾಗಿಸಬೇಕು ಎಂದು ಮನವಿ ಮಾಡಿದ್ದಾರೆ.

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

15 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

17 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

18 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

18 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

18 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

18 hours ago