ಜನತಾದಳ ಜ್ಯಾತ್ಯಾತೀತ ಪಕ್ಷದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಾಗೂ ಯುವ ವಕೀಲರಾದ ಎಸ್.ಪಿ. ಬರ್ಬೋಜ ಇವರು ಜೆಡಿಎಸ್ ಪಕ್ಷವನ್ನು ತೊರೆದು ಇಂದು ವಿನಯ್ ಕುಮಾರ್ ಸೊರಕೆ ಇವರ ಸಮ್ಮುಖದಲ್ಲಿ ತನ್ನ ಮಾತೃ ಪಕ್ಷ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆ ಇವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಿತೇಂದ್ರ ಫುರ್ಟಾಡೋ, ಜಾನೆಟ್ ಬರ್ಬೋಜ, ಚಂದ್ರ ಶೇಖರ ಶೆಟ್ಟಿಗಾರ, ಮೊಹಮ್ಮದ್ ಇದ್ರಿಸ್, ಹರಿಶ್ಚಂದ್ರ ರಾವ್, ಶ್ರೀಮತಿ ಫರ್ಜಾನ, ಮೊಹಮ್ಮದ್ ಶೇಖ್ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…