28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ.
ಪದಪ್ರಧಾನ ಸಮಾರಂಭವು ಜನವರಿ 31ರ ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ವಿಟ್ಲ, ವಲಯ ಪೂರ್ವಾಧ್ಯಕ್ಷ ಜೆಸಿ ರಾಕೇಶ್ ಕುಂಜೂರು, ವಲಯ ಉಪಾಧ್ಯಕ್ಷ ಜೆಸಿ ಅರುಣ್ ಮಾಂಜ, ನಿಕಟಪೂರ್ವ ಅಧ್ಯಕ್ಷೆ ಜೆಸಿ ಅನಿತಾ ಹೆಗ್ಡೆ ಉಪಸ್ಥಿತರಿದ್ದರು.
2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗೃಹ ರಕ್ಷಕ ದಳದಲ್ಲಿ ಸೇವಾ ನಿರತರಾಗಿರುವ ಲಕ್ಷ್ಮೀ ನಾರಾಯಣ ರಾವ್ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
2026ನೇ ಸಾಲಿಗೆ ಜೆಸಿಐ ಕಾಪು ಘಟಕದ ಕಾರ್ಯದರ್ಶಿಯಾಗಿ ಜೆಸಿ ಶ್ರುತಿ ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೆಟರ್ ಜೆಸಿ ಕವಿತಾ ಕುಂದರ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಜೆಜೆಸಿ ಮನ್ವಿತ್ ಬಂಗೇರ, ಕೋಶಾಧಿಕಾರಿಯಾಗಿ ಜೆಸಿ ಶ್ರಾವ್ಯ ಜೆ. ಬಂಗೇರ ಕಾರ್ಯನಿರ್ವಹಿಸಲಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…