ಜೇಸಿಐ ಕಾಪು ಹಾಗೂ ಇತರ ಸಂಘಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟನೆ.
ಕಾಪು: ಜೇಸಿಐ ಕಾಪು,ಕಾಪು ಗೂಡ್ಸ್ ಟೆಂಪೋ ಚಾಲಕರ ಮಾಲಕರ ಸಂಘ, ರಕ್ತ ನಿಧಿ ವಿಭಾಗ, ಉಡುಪಿ ಜಿಲ್ಲಾ ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ, ಶಿರ್ವ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾಪು ಯುವವಾಹಿನಿ (ರಿ.) ಕಾಪು ಘಟಕ, ಸತ್ಯದ ತುಳುವೆರ್ (ರಿ) ಉಡುಪಿ – ಮಂಗಳೂರು ಹಿಯಾ ಮೆಡಿಕಲ್ಸ್, ಕಾಪ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಉಚಿತರಕ್ತದೊತ್ತಡ ಮತ್ತು ಮಧುಮೇಹ ತಪಾಸಣಾ ಶಿಬಿರ ಕಾರ್ಯಕ್ರಮ ವೀರಭದ್ರ ಸಭಾಭವನ, ಕಾಪುವಿನಲ್ಲಿ ನಡೆಯಿತು.
ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದೇ ಸಂಧರ್ಭದಲ್ಲಿ 50ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ಪ್ರವೀಣ್ ಬಂಗೇರ ಇವರಿಗೆ ಸಾಧಕರತ್ನ ಎಂಬ ಗೌರವದೊಂದಿಗೆ ಪುರಸ್ಕಾರಿಸಲಾಯಿತು.
ವೇದಿಕೆಯಲ್ಲಿ ಶ್ರೀಮತಿ ಗೀತಾಂಜಲಿ ಸುವರ್ಣ, ಗೌರವಾಧ್ಯಕ್ಷರು, ಸತ್ಯದ ತುಳುವೆರು (ರಿ.) ಉಡುಪಿ -ಮಂಗಳೂರು,ಡಾ| ವೀಣಾ ಕುಮಾರಿ, ವೈದ್ಯಾಧಿಕಾರಿ, ರಕ್ತ ನಿಧಿ ವಿಭಾಗ, ಜಿಲ್ಲಾ ಆಸ್ಪತ್ರೆ , ಉಡುಪಿ
ಶೀ ವಿನಯ ಬಲ್ಲಾಳ್, ಗೌರವಾಧ್ಯಕ್ಷರು, ಕಾಪು ಗೂಡ್ಸ್ ಟೆಂಪೊ ಮಾಲಕರ ಮತ್ತು ಚಾಲಕರ ಸಂಘ ,ಜೇಸಿ ಹರೀಶ್ ಕುಲಾಲ್, ವಲಯ ಸಂಯೋಜಕರು, ರಕ್ತದಾನ ವಿಭಾಗ, ವಲಯ XV,ಹೀಯಾ ಮೆಡಿಕಲ್ಸ್ ಮಾಲಕರಾದ ಯೋಗಿಶ್ ರೈ, ಶೇಖ್ ನಜೀರ್ ಅಧ್ಯಕ್ಷರುಕಾಪು ಗೂಡ್ ಟೆಂಪೊ ಮಾಲಕರ ಮತ್ತು ಚಾಲಕರ ಸಂಘ,ಸೌಮ್ಯ ರಾಕೇಶ್ ಅಧ್ಯಕ್ಷರು ಯುವವಾಹಿನಿ(ರಿ.) ಕಾಪು ಘಟಕ,ಕಾಪು ಪೊಲೀಸ್ ಠಾಣೆಯ ಎಎಸೈ ರಾಜೇಂದ್ರ ಮನಿಯಾಣಿ ಹಾಗೂ ಕಾಪು ಜೆಸಿಐ ನ ವಿವಿಧ ಪದಾಾಾಧಿಕಾರಿಗಳು,ಉಪಸ್ಥಿತರಿದ್ದರು. ಕಾಪು ಜೇಸಿಐ ಅಧ್ಯಕ್ಷೆ ಅರುಣಾ ಐತಾಳ್ ಸ್ವಾಗತಿಸಿದರು, ನೀಲಾನಂದ ನಾಯ್ಕ್ ನಿರೂಪಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…