ಅವರು ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೆಲವರು ಪಾಕಿಸ್ತಾನ ಪ್ರಧಾನಿ ಉತ್ತಮ ಆಡಳಿತಗಾರ ಎಂದು ಹೇಳುತ್ತಾರೆ. ಅವರು ಅಷ್ಟು ಪ್ರಾಮಾಣಿಕ, ಉದಾರ ಮನಸ್ಸಿನ ವ್ಯಕ್ತಿಯಾಗಿದ್ದರೆ ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಹಸ್ತಾಂತರಿಸಲಿ. ಆಗ ಅವರ ಪ್ರಾಮಾಣಿಕತೆಯನ್ನು ಒಪ್ಪುತ್ತೇವೆ ಎಂದರು.
ಉಗ್ರವಾದಕ್ಕೆ ಪ್ರೇರಣೆ ನೀಡುತ್ತಲೇ ಮಾತುಕತೆಗೆ ಆಹ್ವಾನಿಸುತ್ತೀರಿ. ಉಗ್ರವಾದ ಹಾಗೂ ಮಾತುಕತೆ ಒಮ್ಮೆಗೇ ಸಾಧ್ಯವಿಲ್ಲ ಎಂದು ಪಾಕ್ ಸರ್ಕಾರವನ್ನು ಕುಟುಕಿದ ಅವರು, ಭಯೋತ್ಪಾದನೆ ನಿರ್ನಾಮಗೊಳಿಸಲು ಪಾಕ್ ಸರ್ಕಾರದ ಜೊತೆಗೆ ಭಾರತ ಕೈಜೋಡಿಸುವುದಾಗಿ ಭರವಸೆ ನೀಡಿದರು.ಶಾಂತಿ ಮಾತುಕತೆ ಒಟ್ಟೊಟ್ಟಿಗೆ ಸಾಗುವುದಿಲ್ಲ ಎಂದು ಹೇಳಿದರು.
ನೀವು ಜೆಇಎಂ ಸಂಘಟನೆಯನ್ನು ನಿಮ್ಮ ಮಣ್ಣಿನಲ್ಲಿ ಸಾಕಿ ಬೆಳೆಸಿ ಪೋಷಿಸುತ್ತಿದ್ದೀರಿ. ಭಾರತ ಅದಕ್ಕೆ ಪ್ರತಿಯಾಗಿ ದಾಳಿ ಮಾಡಿದಾಗ ಭಯೋತ್ಪಾದಕರ ಪರವಾಗಿ ನೀವು ದಾಳಿ ಮಾಡುತ್ತೀರಿ ಎಂದು ಪಾಕಿಸ್ತಾನ ಸರ್ಕಾರದ ಮೇಲೆ ಸುಷ್ಮಾ ಸ್ವರಾಜ್ ಹರಿಹಾಯ್ದರು. ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧವನ್ನು ನಾಶಗೊಳಿಸಲು ಹೊರಟಿರುವ ಐಎಸ್ಐ ಮತ್ತು ಅದರ ಸೇನೆಯನ್ನು ನಿಯಂತ್ರಿಸಬೇಕಾದ ಅಗತ್ಯವಿದೆ ಎಂದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…