ಬೆಂಗಳೂರು :ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್, ಸಮೀರ್ ಎಂದು ತಿಳಿಸಿದ್ದಾರೆ.
ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
ವಿದ್ಯಾರಣ್ಯಪುರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…