ಬೆಂಗಳೂರು :ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್, ಸಮೀರ್ ಎಂದು ತಿಳಿಸಿದ್ದಾರೆ.
ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
ವಿದ್ಯಾರಣ್ಯಪುರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…