Featured

ಜೊತೆ ಜೊತೆಯಲಿ ನಾಯಕ ನಟ ಅನಿರುದ್ಧ್ ಗೆ 2 ವರ್ಷಗಳ ಕಾಲ ನಿಷೇಧ ಹೇರಿದ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ  – Vishwanews24

ಜೊತೆ ಜೊತೆಯಲಿ ನಾಯಕ  ನಟ ಅನಿರುದ್ಧ್ ಗೆ 2 ವರ್ಷಗಳ ಕಾಲ ನಿಷೇಧ ಹೇರಿದ ಕನ್ನಡ

ಕಿರುತೆರೆ ನಿರ್ಮಾಪಕರ ಸಂಘ ..

ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್​ಗೆ ಅವಕಾಶ ಕೊಡದಂತೆ ನಿರ್ಧಾರ..

ಬೆಂಗಳೂರು : ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ.

ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್​ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

ಡೈಲಾಗ್ ಬದಲಿಸುವಂತೆ ಸ್ಕ್ರೀಪ್ಟ್ ಬದಲಿಸುವಂತೆ ನಟ ಅನಿರುದ್ಧ್ ಮೂಗುತೂರಿಸುತ್ತಾರೆ ಎನ್ನಲಾಗಿದ್ದು, ಇದಲ್ಲದೇ ತಂತ್ರಜ್ಞರ ತಂಡ ಮುನಿಸಿಕೊಂಡಿದೆ ಎನ್ನಲಾಗಿದೆ. ಆದರೆ ಇದಕ್ಕೆ ತದ್ವಿರುದ್ದವಾಗಿ “ನಿಷೇಧ” ಇಂತಹ ಕ್ರಮಕ್ಕೆ ಯಾವುದೇ ಅವಕಾಶವಿಲ್ಲ. ಮೆಗಾ ಸೀರಿಯಲ್ ಸೆಟ್​ಗಳಲ್ಲಿ ಈ ರೀತಿ ಘಟನೆ ಸರ್ವೆ ಸಾಮಾನ್ಯ. ಒಂದು ವೇಳೆ ಧಾರವಾಹಿ ಪ್ರಸಾರ ಆಗುತ್ತಿರುವ ಚಾನೆಲ್​ ಕಲಾವಿದನನ್ನು ನಿಷೇಧಿಸಬಹುದು. ಇದರ ಹೊರತಾಗಿ ಏಕಾಏಕಿ ಯಾರನ್ನು ಬ್ಯಾನ್ ಮಾಡುವ ಅವಕಾಶ ಇಲ್ಲಅವುಗಳನ್ನೆಲ್ಲಾ ಕೂತು ಅವರೇ ಬಗೆಹರಿಸಿಕೊಳ್ಳಬೇಕು ಎಂದು ಟೆಲಿವಿಷನ್ ಅಸೋಸಿಯೇಷನ್ ಹೇಳಿಕೊಂಡಿದೆ.

ಪಠ್ಯಪುಸ್ತಕ ವಿವಾದ: ನಾರಾಯಣ ಗುರು ಪಾಠವನ್ನು ಸಮಾಜ ವಿಜ್ಞಾನಕ್ಕೆ ಸೇರಿಸಿ ಪ್ರತ್ಯೇಕ ಸುತ್ತೋಲೆ ಹೊರಡಿಸಿದ ಸರ್ಕಾರ – Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago