ಬೆಂಗಳೂರು : ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ.
ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.
ಡೈಲಾಗ್ ಬದಲಿಸುವಂತೆ ಸ್ಕ್ರೀಪ್ಟ್ ಬದಲಿಸುವಂತೆ ನಟ ಅನಿರುದ್ಧ್ ಮೂಗುತೂರಿಸುತ್ತಾರೆ ಎನ್ನಲಾಗಿದ್ದು, ಇದಲ್ಲದೇ ತಂತ್ರಜ್ಞರ ತಂಡ ಮುನಿಸಿಕೊಂಡಿದೆ ಎನ್ನಲಾಗಿದೆ. ಆದರೆ ಇದಕ್ಕೆ ತದ್ವಿರುದ್ದವಾಗಿ “ನಿಷೇಧ” ಇಂತಹ ಕ್ರಮಕ್ಕೆ ಯಾವುದೇ ಅವಕಾಶವಿಲ್ಲ. ಮೆಗಾ ಸೀರಿಯಲ್ ಸೆಟ್ಗಳಲ್ಲಿ ಈ ರೀತಿ ಘಟನೆ ಸರ್ವೆ ಸಾಮಾನ್ಯ. ಒಂದು ವೇಳೆ ಧಾರವಾಹಿ ಪ್ರಸಾರ ಆಗುತ್ತಿರುವ ಚಾನೆಲ್ ಕಲಾವಿದನನ್ನು ನಿಷೇಧಿಸಬಹುದು. ಇದರ ಹೊರತಾಗಿ ಏಕಾಏಕಿ ಯಾರನ್ನು ಬ್ಯಾನ್ ಮಾಡುವ ಅವಕಾಶ ಇಲ್ಲಅವುಗಳನ್ನೆಲ್ಲಾ ಕೂತು ಅವರೇ ಬಗೆಹರಿಸಿಕೊಳ್ಳಬೇಕು ಎಂದು ಟೆಲಿವಿಷನ್ ಅಸೋಸಿಯೇಷನ್ ಹೇಳಿಕೊಂಡಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…