Featured

ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್ – Vishwanews24

ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್

ಉತ್ತರಪ್ರದೇಶ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇಂದು ಹೊರಬಿದ್ದಿದೆ. ಸ್ಥಳೀಯ ಜಿಲ್ಲಾ ಕೋರ್ಟ್ ಈ ಬಗ್ಗೆ ಸೋಮವಾರ ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.

ಜ್ಞಾನವಾಪಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ವಿಚಾರಣೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ವಾರಾಣಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಹಿಂದೂಗಳ ಪರ ಅರ್ಜಿದಾರರಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.

ಜಿಲ್ಲಾ ಕೋರ್ಟ್ ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.

ಪೋಕ್ಸೋ ಪ್ರಕರಣ : ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ – Vishwanews24

ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.

ಜ್ಞಾನವಾಪಿ ಮತ್ತು ಶೃಂಗಾರ ಗೌರಿಯ ಪೂಜೆ ಮಾಡಲು ಹಿಂದೂಗಳಿಗೆ ಅನುಮತಿ ನೀಡಬೇಕು ಎಂದು ಹಿಂದೂಗಳ ಪರವಾಗಿ ನಾಲ್ವರು ಮಹಿಳೆಯರು ನ್ಯಾಯಾಲಯದಲ್ಲಿ ಈ ಬೇಡಿಕೆಯನ್ನು ಸಲ್ಲಿಸಿದ್ದರು.

ಸಿದ್ದರಾಮಯ್ಯ ಹಗರಣಗಳ ದಾಖಲೆಗಳನ್ನು ಬಚ್ಚಿಟ್ಟಿದ್ದು ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ ..

 

Vishwa News 24

Recent Posts

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – vishwanews24

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

2 hours ago

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ – vishwanews24

ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…

3 hours ago

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ – vishwanews24

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…

3 hours ago

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  – vishwanews24

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…

3 hours ago

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಪ್ರಿಯಾಂಕ್ ಖರ್ಗೆ – vishwanews24

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…

3 hours ago

ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರದ ಚಿಂತನೆ : ಡಿಸಿಎಂ ಡಾ.ಜಿ.ಪರಮೇಶ್ವರ್ – vishwanews24

ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…

3 hours ago