ಉತ್ತರಪ್ರದೇಶ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇಂದು ಹೊರಬಿದ್ದಿದೆ. ಸ್ಥಳೀಯ ಜಿಲ್ಲಾ ಕೋರ್ಟ್ ಈ ಬಗ್ಗೆ ಸೋಮವಾರ ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.
ಜ್ಞಾನವಾಪಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ವಿಚಾರಣೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ವಾರಾಣಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಹಿಂದೂಗಳ ಪರ ಅರ್ಜಿದಾರರಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.
ಜಿಲ್ಲಾ ಕೋರ್ಟ್ ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.
ಪೋಕ್ಸೋ ಪ್ರಕರಣ : ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ – Vishwanews24
ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.
ಜ್ಞಾನವಾಪಿ ಮತ್ತು ಶೃಂಗಾರ ಗೌರಿಯ ಪೂಜೆ ಮಾಡಲು ಹಿಂದೂಗಳಿಗೆ ಅನುಮತಿ ನೀಡಬೇಕು ಎಂದು ಹಿಂದೂಗಳ ಪರವಾಗಿ ನಾಲ್ವರು ಮಹಿಳೆಯರು ನ್ಯಾಯಾಲಯದಲ್ಲಿ ಈ ಬೇಡಿಕೆಯನ್ನು ಸಲ್ಲಿಸಿದ್ದರು.
ಸಿದ್ದರಾಮಯ್ಯ ಹಗರಣಗಳ ದಾಖಲೆಗಳನ್ನು ಬಚ್ಚಿಟ್ಟಿದ್ದು ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ ..
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…