ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ..
ಮಹೇಶ್ ಮಡಿವಾಳ ಇವರ ಏಕೈಕ ಮುದ್ದು ಮಗಳು 5 ವರ್ಷ ಪ್ರಾಯದ ನಿಹಾರಿಕ ರಕ್ತದ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದು ಕೆಲ ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದೀಗ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ,
ಸಂಪೂರ್ಣ ಗುಣಮುಖವಾಗಲು ಸುಮಾರು 2 ವರ್ಷದ ಚಿಕಿತ್ಸೆ ಪಡೆಯ ಬೇಕೆಂಬುದು ವೈದ್ಯರ ಅಭಿಪ್ರಾಯ, ಒಟ್ಟಾರೆ ಚಿಕಿತ್ಸೆ ವೆಚ್ಚ ಸುಮಾರು 10 ರಿಂದ 12 ಲಕ್ಷ ರೂಪಾಯಿ ಖರ್ಚು ಆಗುತ್ತದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಿನ ಕೂಲಿ ಮಾಡಿ ಜೀವನ ನಡೆಸುತ್ತಿರುವ ತಂದೆ ತಾಯಿ ಚಿಕಿತ್ಸಾ ವೆಚ್ಚ ಭರಿಸಲು ಅಶಕ್ತರಾಗಿರುವುದರಿಂದ ನಿಮ್ಮ ಮತ್ತು ಕಟೀಲು ಮಾತೆಯ ಆಶೀರ್ವಾದದೊಳು ವಿಶೇಷ ವೇಷ ಹಾಕಿ ಈ ಮಗುವಿನ ಬದುಕಿಗೆ ನೆರವಾಗಲಿದ್ದಾರೆ ವಿಕ್ಕಿ ಶೆಟ್ಟಿ ಯವರು..
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…