ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ..
ಮಹೇಶ್ ಮಡಿವಾಳ ಇವರ ಏಕೈಕ ಮುದ್ದು ಮಗಳು 5 ವರ್ಷ ಪ್ರಾಯದ ನಿಹಾರಿಕ ರಕ್ತದ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದು ಕೆಲ ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದೀಗ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ,
ಸಂಪೂರ್ಣ ಗುಣಮುಖವಾಗಲು ಸುಮಾರು 2 ವರ್ಷದ ಚಿಕಿತ್ಸೆ ಪಡೆಯ ಬೇಕೆಂಬುದು ವೈದ್ಯರ ಅಭಿಪ್ರಾಯ, ಒಟ್ಟಾರೆ ಚಿಕಿತ್ಸೆ ವೆಚ್ಚ ಸುಮಾರು 10 ರಿಂದ 12 ಲಕ್ಷ ರೂಪಾಯಿ ಖರ್ಚು ಆಗುತ್ತದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಿನ ಕೂಲಿ ಮಾಡಿ ಜೀವನ ನಡೆಸುತ್ತಿರುವ ತಂದೆ ತಾಯಿ ಚಿಕಿತ್ಸಾ ವೆಚ್ಚ ಭರಿಸಲು ಅಶಕ್ತರಾಗಿರುವುದರಿಂದ ನಿಮ್ಮ ಮತ್ತು ಕಟೀಲು ಮಾತೆಯ ಆಶೀರ್ವಾದದೊಳು ವಿಶೇಷ ವೇಷ ಹಾಕಿ ಈ ಮಗುವಿನ ಬದುಕಿಗೆ ನೆರವಾಗಲಿದ್ದಾರೆ ವಿಕ್ಕಿ ಶೆಟ್ಟಿ ಯವರು..
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…