ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ..
ಮಹೇಶ್ ಮಡಿವಾಳ ಇವರ ಏಕೈಕ ಮುದ್ದು ಮಗಳು 5 ವರ್ಷ ಪ್ರಾಯದ ನಿಹಾರಿಕ ರಕ್ತದ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದು ಕೆಲ ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದೀಗ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ,
ಸಂಪೂರ್ಣ ಗುಣಮುಖವಾಗಲು ಸುಮಾರು 2 ವರ್ಷದ ಚಿಕಿತ್ಸೆ ಪಡೆಯ ಬೇಕೆಂಬುದು ವೈದ್ಯರ ಅಭಿಪ್ರಾಯ, ಒಟ್ಟಾರೆ ಚಿಕಿತ್ಸೆ ವೆಚ್ಚ ಸುಮಾರು 10 ರಿಂದ 12 ಲಕ್ಷ ರೂಪಾಯಿ ಖರ್ಚು ಆಗುತ್ತದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಿನ ಕೂಲಿ ಮಾಡಿ ಜೀವನ ನಡೆಸುತ್ತಿರುವ ತಂದೆ ತಾಯಿ ಚಿಕಿತ್ಸಾ ವೆಚ್ಚ ಭರಿಸಲು ಅಶಕ್ತರಾಗಿರುವುದರಿಂದ ನಿಮ್ಮ ಮತ್ತು ಕಟೀಲು ಮಾತೆಯ ಆಶೀರ್ವಾದದೊಳು ವಿಶೇಷ ವೇಷ ಹಾಕಿ ಈ ಮಗುವಿನ ಬದುಕಿಗೆ ನೆರವಾಗಲಿದ್ದಾರೆ ವಿಕ್ಕಿ ಶೆಟ್ಟಿ ಯವರು..
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…