Featured

ಟರ್ಕಿ ಭೂಕಂಪದಲ್ಲಿ ಕನ್ನಡಿಗರು ಸಿಲುಕಿದ್ರೆ ಮಾಹಿತಿ ನೀಡಿ :  ಸಿಎಂ – Vishwanews24

ಟರ್ಕಿ ಭೂಕಂಪದಲ್ಲಿ ಕನ್ನಡಿಗರು ಸಿಲುಕಿದ್ರೆ ಮಾಹಿತಿ ನೀಡಿ :  ಸಿಎಂ

ಬೆಂಗಳೂರು: ಟರ್ಕಿ ಭೂಕಂಪದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸುವುದಕ್ಕೆ ವಿದೇಶಾಂಗ ಇಲಾಖೆ ಜತೆಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ವಿದೇಶಾಂಗ ಇಲಾಖೆ ವಿಶೇಷ ಹೆಲ್ಪ್‌ಲೈನ್‌ ಪ್ರಾರಂಭಿಸುತ್ತಿದ್ದು, ಆ ಮೂಲಕ ಕನ್ನಡಿಗರ ಮಾಹಿತಿ ಪಡೆದುಕೊಳ್ಳಲಾಗುವುದು. ಜತೆಗೆ ಟರ್ಕಿ ರಾಯಭಾರ ಕಚೇರಿ ಜತೆಗೂ ನಮ್ಮ ಅಧಿಕಾರಿಗಳು ಸಂಪರ್ಕ ಪಡೆದು ಅಲ್ಲಿ ಕನ್ನಡಿಗರು ಯಾರೆಲ್ಲ ಇದ್ದಾರೆಂದು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರ ಈ ಸಂಬಂಧ ಹೆಲ್ಪ್‌ಲೈನ್‌ ಪ್ರಾರಂಭಿಸಲಿದ್ದು, ಜನರು ತಮ್ಮ ಬಂಧು-ಬಳಗದವರು ಯಾರಿದ್ದಾರೆ ಎಂಬ ಬಗ್ಗೆ ಮಾಹಿತಿ ಹಂಚಿಕೊಂಡರೆ ಅವರನ್ನೆಲ್ಲ ಸ್ವದೇಶಕ್ಕೆ ಕರೆತರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago