ಬೆಂಗಳೂರು: ಟರ್ಕಿ ಭೂಕಂಪದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸುವುದಕ್ಕೆ ವಿದೇಶಾಂಗ ಇಲಾಖೆ ಜತೆಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ವಿದೇಶಾಂಗ ಇಲಾಖೆ ವಿಶೇಷ ಹೆಲ್ಪ್ಲೈನ್ ಪ್ರಾರಂಭಿಸುತ್ತಿದ್ದು, ಆ ಮೂಲಕ ಕನ್ನಡಿಗರ ಮಾಹಿತಿ ಪಡೆದುಕೊಳ್ಳಲಾಗುವುದು. ಜತೆಗೆ ಟರ್ಕಿ ರಾಯಭಾರ ಕಚೇರಿ ಜತೆಗೂ ನಮ್ಮ ಅಧಿಕಾರಿಗಳು ಸಂಪರ್ಕ ಪಡೆದು ಅಲ್ಲಿ ಕನ್ನಡಿಗರು ಯಾರೆಲ್ಲ ಇದ್ದಾರೆಂದು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರ ಈ ಸಂಬಂಧ ಹೆಲ್ಪ್ಲೈನ್ ಪ್ರಾರಂಭಿಸಲಿದ್ದು, ಜನರು ತಮ್ಮ ಬಂಧು-ಬಳಗದವರು ಯಾರಿದ್ದಾರೆ ಎಂಬ ಬಗ್ಗೆ ಮಾಹಿತಿ ಹಂಚಿಕೊಂಡರೆ ಅವರನ್ನೆಲ್ಲ ಸ್ವದೇಶಕ್ಕೆ ಕರೆತರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…