ಬೆಂಗಳೂರು: ಟರ್ಕಿ ಭೂಕಂಪದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸುವುದಕ್ಕೆ ವಿದೇಶಾಂಗ ಇಲಾಖೆ ಜತೆಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ವಿದೇಶಾಂಗ ಇಲಾಖೆ ವಿಶೇಷ ಹೆಲ್ಪ್ಲೈನ್ ಪ್ರಾರಂಭಿಸುತ್ತಿದ್ದು, ಆ ಮೂಲಕ ಕನ್ನಡಿಗರ ಮಾಹಿತಿ ಪಡೆದುಕೊಳ್ಳಲಾಗುವುದು. ಜತೆಗೆ ಟರ್ಕಿ ರಾಯಭಾರ ಕಚೇರಿ ಜತೆಗೂ ನಮ್ಮ ಅಧಿಕಾರಿಗಳು ಸಂಪರ್ಕ ಪಡೆದು ಅಲ್ಲಿ ಕನ್ನಡಿಗರು ಯಾರೆಲ್ಲ ಇದ್ದಾರೆಂದು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರ ಈ ಸಂಬಂಧ ಹೆಲ್ಪ್ಲೈನ್ ಪ್ರಾರಂಭಿಸಲಿದ್ದು, ಜನರು ತಮ್ಮ ಬಂಧು-ಬಳಗದವರು ಯಾರಿದ್ದಾರೆ ಎಂಬ ಬಗ್ಗೆ ಮಾಹಿತಿ ಹಂಚಿಕೊಂಡರೆ ಅವರನ್ನೆಲ್ಲ ಸ್ವದೇಶಕ್ಕೆ ಕರೆತರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…