Featured

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ

ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ಅವಧಿ ಫೆಬ್ರವರಿಯಲ್ಲಿ ಕೊನೆಗೊಳ್ಳಲಿದ್ದು, ಅಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಮೂಲವೊಂದು ತಿಳಿಸಿರುವ ಬಗ್ಗೆ ʼರಾಯಿಟರ್ಸ್ʼ ವರದಿ ಮಾಡಿದೆ.

ಟಾಟಾ ಗ್ರೂಪ್ ತನ್ನ ವ್ಯವಹಾರಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಮತ್ತು ಅವರ ಮರುನೇಮಕಕ್ಕೆ ಸಂಬಂಧಿಸಿ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್‌ಗಳ ನಡುವಿನ ಭಿನ್ನಾಭಿಪ್ರಾಯದ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ.

ಟಾಟಾ ಸನ್ಸ್ ಟಾಟಾ ಸಮೂಹದ ಪ್ರಮುಖ ಸಂಸ್ಥೆಯಾಗಿದೆ. ಇದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS), ಟಾಟಾ ಮೋಟಾರ್ಸ್ ಮತ್ತು ಏರ್ ಇಂಡಿಯಾ ಸೇರಿದಂತೆ 30ಕ್ಕೂ ಹೆಚ್ಚು ಕಂಪೆನಿಗಳನ್ನು ನಿಯಂತ್ರಿಸುತ್ತದೆ.

ಟಾಟಾ ಟ್ರಸ್ಟ್ಸ್ ಅಧ್ಯಕ್ಷ ನೋಯೆಲ್ ಟಾಟಾ ಅವರು ಚಂದ್ರಶೇಖರನ್ ಅವರ ಅಧಿಕಾರಾವಧಿ ವಿಸ್ತರಣೆಗೆ ವಿರೋಧ ವ್ಯಕ್ತಪಡಿಸಿದ ನಂತರ ಟಾಟಾ ಸನ್ಸ್ ಫೆಬ್ರವರಿಯಲ್ಲಿ ಈ ನಿರ್ಧಾರವನ್ನು ಮುಂದೂಡಿತ್ತು ಎಂದು ರಾಯಿಟರ್ಸ್‌ನ ಹಿಂದಿನ ವರದಿ ತಿಳಿಸಿತ್ತು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

40 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

50 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

2 hours ago