ತಿರುವನಂತಪುರಂ: ಶಬರಿ ಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹವೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ ಘಟನೆ ಕೇರಳದ ಕೋಝಿಕ್ಕೋಡ್ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ.
ಕರ್ನಾಟಕ ಮೂಲದ ಭಕ್ತರು ಟಿಟಿ ವಾಹನದಲ್ಲಿ ಶಬರಿ ಮಲೆಗೆ ತೆರಳುತ್ತಿದ್ದಾಗ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿ ಮತ್ತು ಟಿಟಿ ನಡುವೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮರಣ ಹೊಂದಿದ್ದು 11 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಕರ್ನಾಟಕ ಮೂಲದ ಶಿವಣ್ಣ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು, ಟಿಪ್ಪರ್ ಚಾಲಕ ಎರ್ನಾಕುಲಂ ಮೂಲದವರಾಗಿದ್ದಾರೆ.
ಇದನ್ನೂ ಓದಿ :
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…