ಬೆಂಗಳೂರು: ಕಾಲೇಜು ಮುಗಿಸಿ ಗೇಟ್ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಹಂಸ (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಎಂಬಿಬಿಎಸ್ ಓದುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಇಬ್ಬರು ಆಕ್ಟೀವಾದಲ್ಲಿ ಕಾಲೇಜು ಮುಗಿಸಿ ಗೇಟ್ ಹೊರಗೆ ಬಂದಿದ್ದರು. ಈ ವೇಳೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಂಸ ಗಾಯಗೊಂಡಿದ್ದಾರೆ. ಸದ್ಯ ಆರ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…