ಮೈಸೂರು: ಟಿಪ್ಪು ಜಯಂತಿ ಆಚರಿಸುವುದು ಈ ನಾಡಿನ ಸಂಸ್ಕೃತಿಗೆ ವಿರುದ್ಧವಾದದ್ದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಾದರೂ ಟಿಪ್ಪು ಜಯಂತಿ ಆಚರಿಸುವುದನ್ನು ಬಂದ್ ಮಾಡಬೇಕು ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
ನಾಡದೇವಿ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿ ಮೈಸೂರು ದಸಾರ ಉದ್ಘಾಟನೆ ನಂತರ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಟಿಪ್ಪು ಜಯಂತಿ ಕುರಿತು ಮಾತನಾಡಿದ ಸಂಸದ ಪ್ರತಾಪ್ಸಿಂಹ, ಇಂದು ದಸರಾ ಆಚರಣೆ ಮಾಡುತ್ತಿದ್ದರೆ ಅದು ಮೈಸೂರು ಅರಸರ ಕೊಡುಗೆ.ಅಂತಹ ಕುಟುಂಬದ ರಕ್ತಪಾತಕ್ಕೆ ಕಾರಣವಾಗಿದ್ದು ಟಿಪ್ಪು ಸುಲ್ತಾನ. ಈ ಹೊತ್ತಿನಲ್ಲಾದರೂ ಮೈಸೂರು ಅರಸರಿಗೆ ಗೌರವ ನೀಡಿ. ನಿಮ್ಮ ಆಳ್ವಿಕೆಯಲ್ಲಿಯಾದರೂ ಟಿಪ್ಪು ಜಯಂತಿ ಬಂದ್ ಮಾಡಿ ಎಂದು ವೇದಿಕೆಯಲ್ಲಿದ್ದ ಸಿಎಂ ಕುಮಾರಸ್ವಾಮಿಯವರನ್ನು ಮನವಿ ಮಾಡಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…