ಮೈಸೂರು: ಟಿಪ್ಪು ಜಯಂತಿ ಆಚರಿಸುವುದು ಈ ನಾಡಿನ ಸಂಸ್ಕೃತಿಗೆ ವಿರುದ್ಧವಾದದ್ದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಾದರೂ ಟಿಪ್ಪು ಜಯಂತಿ ಆಚರಿಸುವುದನ್ನು ಬಂದ್ ಮಾಡಬೇಕು ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
ನಾಡದೇವಿ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿ ಮೈಸೂರು ದಸಾರ ಉದ್ಘಾಟನೆ ನಂತರ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಟಿಪ್ಪು ಜಯಂತಿ ಕುರಿತು ಮಾತನಾಡಿದ ಸಂಸದ ಪ್ರತಾಪ್ಸಿಂಹ, ಇಂದು ದಸರಾ ಆಚರಣೆ ಮಾಡುತ್ತಿದ್ದರೆ ಅದು ಮೈಸೂರು ಅರಸರ ಕೊಡುಗೆ.ಅಂತಹ ಕುಟುಂಬದ ರಕ್ತಪಾತಕ್ಕೆ ಕಾರಣವಾಗಿದ್ದು ಟಿಪ್ಪು ಸುಲ್ತಾನ. ಈ ಹೊತ್ತಿನಲ್ಲಾದರೂ ಮೈಸೂರು ಅರಸರಿಗೆ ಗೌರವ ನೀಡಿ. ನಿಮ್ಮ ಆಳ್ವಿಕೆಯಲ್ಲಿಯಾದರೂ ಟಿಪ್ಪು ಜಯಂತಿ ಬಂದ್ ಮಾಡಿ ಎಂದು ವೇದಿಕೆಯಲ್ಲಿದ್ದ ಸಿಎಂ ಕುಮಾರಸ್ವಾಮಿಯವರನ್ನು ಮನವಿ ಮಾಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…