ಬೆಂಗಳೂರು,:ಟಿಪ್ಪುಜಯಂತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕಿಳಿಯಲು ಮುಂದಾಗಿದೆ.
ಕಳೆದ ಐದಾರು ವರ್ಷಗಳಿಂದಲೂ ನಿರಂತರವಾಗಿ ನಡೆದು ಬರುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಬ್ರಾತೃತ್ವ, ಭಾವೈಕ್ಯತೆಗೆ ಧಕ್ಕೆಯುಂಟು ಮಾಡಿದೆ.
ಜತೆಗೆ ದ್ವೇಶದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ಒಂದು ವಾರದಿಂದ ರಾಜಕೀಯ ಬೆಳವಣಿಗೆಗಳಲ್ಲಿ ಮುಳುಗಿದ್ದ ಕಾಂಗ್ರೆಸ್ ಇಂದು ಕೆಪಿಸಿಸಿಯಲ್ಲಿ ಮಹತ್ವದ ಸಭೆ ನಡೆಸಿತು.
ರಾಜೀನಾಮೆ ನೀಡಿ ಪಕ್ಷಾಂತರ ಮಾಡಿರುವ 17 ಮಂದಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲು ಕಾರ್ಯಯೋಜನೆ ರೂಪಿಸುತ್ತಿರುವ ಕಾಂಗ್ರೆಸ್ ಅದೇ ಸಮಯದಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಿರುವ ನಿರ್ಧಾರವನ್ನು ಪ್ರತಿಭಟಿಸುವ ಮೂಲಕ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಲು ಮುಂದಾಗಿದೆ.
ಇಂದು ನಡೆದ ಸಭೆಯಲ್ಲಿ ಬಹುತೇಕ ನಾಯಕರು ಟಿಪ್ಪು ಜಯಂತಿ ರದ್ದುಗೊಳಿಸಿರುವುದನ್ನು ಪ್ರಬಲವಾಗಿ ವಿರೋಧಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…