ಬೆಂಗಳೂರು,:ಟಿಪ್ಪುಜಯಂತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕಿಳಿಯಲು ಮುಂದಾಗಿದೆ.
ಕಳೆದ ಐದಾರು ವರ್ಷಗಳಿಂದಲೂ ನಿರಂತರವಾಗಿ ನಡೆದು ಬರುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಬ್ರಾತೃತ್ವ, ಭಾವೈಕ್ಯತೆಗೆ ಧಕ್ಕೆಯುಂಟು ಮಾಡಿದೆ.
ಜತೆಗೆ ದ್ವೇಶದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ಒಂದು ವಾರದಿಂದ ರಾಜಕೀಯ ಬೆಳವಣಿಗೆಗಳಲ್ಲಿ ಮುಳುಗಿದ್ದ ಕಾಂಗ್ರೆಸ್ ಇಂದು ಕೆಪಿಸಿಸಿಯಲ್ಲಿ ಮಹತ್ವದ ಸಭೆ ನಡೆಸಿತು.
ರಾಜೀನಾಮೆ ನೀಡಿ ಪಕ್ಷಾಂತರ ಮಾಡಿರುವ 17 ಮಂದಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲು ಕಾರ್ಯಯೋಜನೆ ರೂಪಿಸುತ್ತಿರುವ ಕಾಂಗ್ರೆಸ್ ಅದೇ ಸಮಯದಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಿರುವ ನಿರ್ಧಾರವನ್ನು ಪ್ರತಿಭಟಿಸುವ ಮೂಲಕ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಲು ಮುಂದಾಗಿದೆ.
ಇಂದು ನಡೆದ ಸಭೆಯಲ್ಲಿ ಬಹುತೇಕ ನಾಯಕರು ಟಿಪ್ಪು ಜಯಂತಿ ರದ್ದುಗೊಳಿಸಿರುವುದನ್ನು ಪ್ರಬಲವಾಗಿ ವಿರೋಧಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…