ಮುಂಬೈ: ಟೀಮ್ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.
ಕೋಚ್ ಆಯ್ಕೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಇದು ಕಠಿಣವಲ್ಲ. ನಿಮ್ಮ ಕೆಲಸವನ್ನು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೀವು ಮಾಡುತ್ತೀರಿ. ನಿಮ್ಮ ಜವಾಬ್ದಾರಿಗಳನ್ನು ನೀವು ಪೂರೈಸದಿದ್ದಾಗ ಮಾತ್ರ ಅದು ಕಠಿಣವಾಗುತ್ತದೆ’ ಎಂದು ಹೇಳಿದ್ದಾರೆ.
ರವಿಶಾಸ್ತ್ರಿ ಅವರು ಮುಂದಿನ ಕೋಚ್ ಆಗಿ ಮುಂದುವರಿಯಲಿ ಎನ್ನುವುದು ನಾಯಕ ವಿರಾಟ್ ಅಭಿಪ್ರಾಯವದು. ಅದು ನನ್ನದಲ್ಲ. ಎಲ್ಲರಿಗೂ ಅವರದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರವಿದೆ. ಹಾಗಾಗಿ, ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದರು.
ಇನ್ನು ಭಾರತ ತಂಡದ ಮುಖ್ಯ ತರಬೇತದಾರ ನೇಮಕ ಮಾಡುವ ಪ್ರಯತ್ನದಲ್ಲಿರುವ ಕಪಿಲ್ ದೇವ್, ಅಂಶುಮಾನ್ ಗಾಯಕ್ವಾಡ್ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕೋಚ್ ಹುದ್ದೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲನೆಯಲ್ಲಿ ತಲ್ಲೀನರಾಗಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…