Featured

ಟೂಲ್‍ಕಿಟ್ ಪ್ರಕರಣ : ದಿಶಾ ರವಿಗೆ ಷರತ್ತು ಬದ್ಧ ಜಾಮೀನು -Vishwanews24

ಟೂಲ್‍ಕಿಟ್ ಪ್ರಕರಣ : ದಿಶಾ ರವಿಗೆ ಷರತ್ತು ಬದ್ಧ ಜಾಮೀನು -Vishwanews24

ನವದೆಹಲಿ: ಟೂಲ್‍ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ್ತಿ ಬೆಂಗಳೂರಿನ ದಿಶಾ ರವಿಗೆ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಜಾಮೀನು ನೀಡಿದೆ.

ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನು ನೀಡಿದೆ. ಹೆಚ್ಚುವರಿ ಸೆಶನ್ ಕೋರ್ಟ್ ಜಡ್ಜ್ ಧರ್ಮೇಂದ್ರ ರಾಣಾ ಅವರು ಜಾಮೀನು ನೀಡಿದ್ದು, ಇಬ್ಬರು ಶ್ಯೂರಿಟಿ ನೀಡಬೇಕು ಮತ್ತು 1 ಲಕ್ಷ ರೂ. ಬಾಂಡ್ ಪಾವತಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಉಡುಪಿ: ಏರ್ಪೋರ್ಟ್ ನಿಂದ ಬರುತ್ತಿದ್ದ ಕಾರು ಚಾಲಕನಿಗೆ ಹೃದಯಾಘಾತ -Vishwanews24

ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿಯನ್ನ ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ ಬಂಧಿತ ಆರೋಪಿಯನ್ನು ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು. ಇದೀಗ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿದೆ.

21 ವರ್ಷದ ದಿಶಾ ರವಿ ಓರ್ವ ಪರಿಸರ ಹೋರಾಟಗಾರ್ತಿಯಾಗಿದ್ದು, ಭಾರತದಲ್ಲಿ ಫ್ರೈಡೆ ಫಾರ್ ಫ್ಯೂಚರ್ ಹೆಸರಿನ ಸರ್ಕಾರೇತರ ಸಂಸ್ಥೆಯನ್ನು ಸ್ಥಾಪಿಸಿದ್ದರು. ದಿಶಾ ರವಿ ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಿಣಿಯಾಗಿದ್ದಾರೆ. ಈ ಟ್ವೀಟ್ ಮಾಡಿ ಬೆಂಬಲ ನೀಡಲು ಟೂಲ್ ಕಿಟ್ ಮುಖಾಂತರ ಹಣ ಪಡೆದ ಆರೋಪ ದಿಶಾ ರವಿ ಮೇಲಿದೆ.

ಉಚ್ಚಿಲ : ಖಾಸಗಿ ಬಸ್ ಟೈಮಿಂಗ್ ವಿಚಾರ : ಹೊಡೆದಾಡಿಕೊಂಡ ಬಸ್ ಚಾಲಕರು -Vishwanews24

 

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

17 hours ago