ಟೋಕಿಯೊ : ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಕಂಚಿನ ಪದಕ ಗೆದ್ದಿದ್ದಾರೆ.
ಶನಿವಾರ ನಡೆದ ಪಂದ್ಯಾಟದಲ್ಲಿ ಬಜರಂಗ್ ಪೂನಿಯಾ ಅವರು ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ದ ಗೆಲುವು ದಾಖಲಿಸಿದ್ದಾರೆ.
ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಭರವಸೆಯಾಗಿದ್ದ ಬಜರಂಗ್ ಪೂನಿಯಾ ಅವರು ಗಾಯದ ಸಮಸ್ಯೆಯ ಕಾರಣದಿಂದ ಹಿನ್ನಡೆ ಅನುಭವಿಸಿದ್ದರು. ಆದರೂ, ದೇಶಕ್ಕಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರೆ.
ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು ಎಂಬ ಕೀರ್ತಿಗೆ ಬಜರಂಗ್ ಪೂನಿಯಾ ಅವರು ಭಾಜನರಾಗಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…