Featured

ಟೋಕಿಯೋ ಒಲಿಂಪಿಕ್ಸ್‌ : ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ಗೆದ್ದು ಕೊಟ್ಟ ನೀರಜ್ ಚೋಪ್ರಾ -Vishwanews24

ಟೋಕಿಯೋ ಒಲಿಂಪಿಕ್ಸ್‌ : ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ಗೆದ್ದು ಕೊಟ್ಟ ನೀರಜ್ ಚೋಪ್ರಾ -Vishwanews24

ಟೋಕಿಯೊ : ಟೋಕಿಯೊ ಒಲಿಂಪಿಕ್ಸ್‌‌ನಲ್ಲಿ ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಭಾರತಕ್ಕೆ ಬಂಗಾರದ ಪದಕ ಗೆದ್ದು ಕೊಟ್ಟಿದ್ದಾರೆ.

ನೀರಜ್ ಚೋಪ್ರಾ ಇಂದು ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದ್ದು, ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದು, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದಿದ್ದು, ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.

ಇನ್ನು ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿದ್ದು, 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago