Featured

ಟೋಕಿಯೋ ಒಲಿಂಪಿಕ್ಸ್ : ಭಾರತಕ್ಕೆ  ರಜತ ಪದಕ ; ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ ದಹಿಯಾ -Vishwanews24

ಟೋಕಿಯೋ ಒಲಿಂಪಿಕ್ಸ್ : ಭಾರತಕ್ಕೆ  ರಜತ ಪದಕ ; ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ ದಹಿಯಾ -Vishwanews24

ಟೋಕಿಯೋ: ಒಲಿಂಪಿಕ್ಸ್ ಕುಸ್ತಿಯ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 23 ವರ್ಷದ ರವಿ ದಹಿಯಾ ಬೆಳ್ಳಿಯನ್ನು ಗೆದ್ದಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಎರಡನೇ ಬೆಳ್ಳಿ ಪದಕವನ್ನು ಗೆದ್ದಂತಾಗಿದೆ.

2 ಬಾರಿ ವಿಶ್ವಚಾಂಪಿಯನ್ ರಷ್ಯಾದ ಚೌರ್ ಉಗುವೆವ್ ವಿರುದ್ಧ 7-4 ಅಂಕಗಳಿಂದ ರವಿ ದಹಿಯಾ ಸೋತು ಎರಡನೇ ಸ್ಥಾನವನ್ನು ಪಡೆದರು. ಉಗುವೆವ್ ಸತತ 16 ಪಂದ್ಯಗಳನ್ನು ಗೆದ್ದು ಒಲಿಂಪಿಕ್ಸ್ ಪ್ರವೇಶಿಸಿದ್ದರು.

ಸೆಮಿಫೈನಲ್‍ನಲ್ಲಿ ಕಝಖಿಸ್ತಾನದ ನುರಿಸ್ಲಾಮ್ ಸನಯೆವ್ ವಿರುದ್ಧ ಆರಂಭಿಕ ಹಿನ್ನಡೆ ಅನುಭವಿಸಿದರೂ ಭರ್ಜರಿ ಕಮ್‍ಬ್ಯಾಕ್ ಮಾಡುವ ಮೂಲಕ ರವಿ ದಹಿಯಾ ರೋಚಕ ಗೆಲುವಿನೊಂದಿಗೆ ಫೈನಲ್ ಅರ್ಹತೆ ಪಡೆದುಕೊಂಡಿದ್ದರು.

ಹರಿಯಾಣದ ಸೋನಿಪತ್ ಜಿಲ್ಲೆಯ ನಹ್ರಿ ಗ್ರಾಮದಲ್ಲಿ ಜನಿಸಿದ ರವಿ ದಹಿಯಾ ಈ ಹಿಂದೆ 2019ರ ವಿಶ್ವ ಚಾಂಪಿಯನ್‍ಷಿಪ್‍ನ 57 ಕೆಜಿ ವಿಭಾಗದಲ್ಲಿ ಕಂಚು, 2020ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಚಿನ್ನ, 2021ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಸ್ವರ್ಣ, 2018ರ ಅಂಡರ್ 23 ಚಾಂಪಿಯನ್‍ಷಿಪ್‍ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago