Featured

ಟೋಲ್ ವಿಲೀನದ ಪರಿಣಾಮ ದುಬಾರಿ ಸುಂಕ ನೀಡುವ ಪರಿಸ್ಥಿತಿ ಬಂದಿರುವುದು ಕರಾವಳಿ ಜಿಲ್ಲೆಯ ಜನರ ದೌರ್ಭಾಗ್ಯ , ಜನತೆಗೆ ಸಂಸದರು ಎಸೆಗಿದ ದ್ರೋಹ – Vishwanews24

ಟೋಲ್ ವಿಲೀನದ ಪರಿಣಾಮ ದುಬಾರಿ ಸುಂಕ ನೀಡುವ ಪರಿಸ್ಥಿತಿ ಬಂದಿರುವುದು  ಕರಾವಳಿ ಜಿಲ್ಲೆಯ ಜನರ ದೌರ್ಭಾಗ್ಯ , ಜನತೆಗೆ  ಸಂಸದರು ಎಸೆಗಿದ ದ್ರೋಹ

ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸುಲಿಗೆ ನಡೆಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ ಅಂದರೆ ಸರಕಾರದ ನಿರ್ಧಾರ ಇದು ಎರಡು ಜಿಲ್ಲೆಯ ಜನತೆಗೆ  ಸಂಸದರು ಎಸೆಗಿದ ದ್ರೋಹ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎಲ್ಲಾ ಕಡೆ ಸರ್ವಿಸ್ ರಸ್ತೆ ಕಾಮಗಾರಿ ನಿರ್ಮಾಣ ಮಾಡಿ  ಅಪಘಾತಗಳು ಆಗದ ರೀತಿಯಲ್ಲಿ ಮುಂದಿನ ಕಾಮಗಾರಿ ನಿರ್ವಹಿಸಬೇಕು. ಬಸ್ ಬೇ ಮತ್ತು ಲಾರಿ ಬೇ ನಿರ್ಮಾಣವಾಗಬೇಕು, ಬೀದಿ ದೀಪಗಳು ಕೆಟ್ಟು ಹೋಗಿದ್ದು ಕೆಲವು ಜಂಕ್ಷನ್ ಗಳಲ್ಲಿ ಕತ್ತಲು ಆವರಿಸಿದ್ದು, ರಾತ್ರಿ ಸಂಚರಿಸುವ ವಾಹನಗಳು ಅಪಘಾತಗಳಿಗೆ ಸಿಲುಕಿ ನೂರಾರು ಜನರು ಪ್ರಾಣ ಕಳೆದುಕೊಂಡಿರುತ್ತಾರೆ.

ಬೀದಿ ದೀಪಗಳ ಅಸಮರ್ಪಕ ನಿರ್ವಹಣೆ ಮತ್ತು ಕೆಲವು ಅಂಡರ್ ಪಾಸ್ ಗಳಲ್ಲಿ ದೀಪಗಳು ಉರಿಯದೆ ಇದೆ, ಮಾರ್ಕಿಂಗ್ ಗಳು ಕಾಣದೇ ಮತ್ತು ಗಾರ್ಡನ್ ನಿರ್ವಹಣೆಗಳು ಸರಿಯಾದ ರೀತಿಯಲ್ಲಿ ಆಗದೆ ಇದ್ದು, ಇದನ್ನೆಲ್ಲಾ ಸಮರ್ಪಕವಾಗಿ  ಕಾರ್ಯನಿರ್ವಹಿಸುವಂತೆ  ವ್ಯವಸ್ಥೆಗೊಳಿಸಬೇಕು.
ಟೋಲ್ ವಿಲೀನದ ಪರಿಣಾಮ ದುಬಾರಿ ಸುಂಕ ನೀಡುವ ಪರಿಸ್ಥಿತಿ ಬಂದಿರುವುದು   ಕರಾವಳಿ ಜಿಲ್ಲೆಯ ಜನರ ದೌರ್ಭಾಗ್ಯ  ಜನರ ಭಾವನೆ ಕಷ್ಟ ಸುಖಗಳಿಗೆ ಸರಕಾರ ಸ್ಪಂದಿಸುವರೆ  ಕ್ರಮ ಕೈಗೊಳ್ಳುವಂತೆ  ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಹಿಂದೆಯೂ ಟೋಲ್ ರದ್ಧತಿ ಹೋರಾಟದಲ್ಲಿ ಪಾಲ್ಗೊಂಡಿದ್ದೆವು ಇನ್ನು ಮುಂದಿನ ದಿನಗಳಲ್ಲಿ ಜನತಾದಳ (ಜಾತ್ಯತೀತ )ಪಕ್ಷದ ವತಿಯಿಂದ ನಮ್ಮದೇ ಆದ ರೀತಿಯಲ್ಲಿ ಉಗ್ರ ಹೋರಾಟವನ್ನು ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಪತ್ರಿಕಾ ಪ್ರಕಟಣೆ ನೀಡಿರುತ್ತಾರೆ.”

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

9 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

10 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

12 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

12 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

13 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

13 hours ago