ಬೆಂಗಳೂರು : ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್̤ ಇದೀಗ ಬೆಂಗಳೂರಿನಲ್ಲಿ ವಾಹನ ತಪಾಸನೆಗೆ ಮತ್ತೆ ಬ್ರೆಕ್ ಹಾಕಲಾಗಿದೆ.
ಇನ್ಮುಂದೆ ಬೇಕಾಬಿಟ್ಟಿ ವಾಹನಗಳನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸುವಂತಿಲ್ಲ.
ಸಿಕ್ಕಸಿಕ್ಕಲ್ಲಿ ಬೈಕ್ ಸೈಡಿಗೆ ಹಾಕಿ,ಕಾರು ಸೈಡಿಗೆ ಹಾಕಿ ಎಂದು ಸವಾರರಿಗೆ ಟ್ರಾಫಿಕ್ ಪೊಲೀಸರು ಹೇಳುವಂತಿಲ್ಲ. ʻಡ್ರಿಂಕ್ & ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ʼ ಮಾಡುವಂತೆ ಜತೆ ರೂಲ್ಸ್ ಬ್ರೇಕ್ ಮಾಡೋ ವಾಹನಗಳಿಗೆ ಮಾತ್ರ ನಿಗಾ ಇಡಿ ಎಂದು ಟ್ರಾಫಿಕ್ ಪೊಲೀಸರಿಗೆ ಟ್ಟಿಟ್ಟರ್ ಮೂಲಕ ಡಿಜಿ ಪ್ರವೀಣ್ ಸೂದ್ ಸೂಚನೆ ನೀಡಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…