ಬೆಂಗಳೂರು : ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್̤ ಇದೀಗ ಬೆಂಗಳೂರಿನಲ್ಲಿ ವಾಹನ ತಪಾಸನೆಗೆ ಮತ್ತೆ ಬ್ರೆಕ್ ಹಾಕಲಾಗಿದೆ.
ಇನ್ಮುಂದೆ ಬೇಕಾಬಿಟ್ಟಿ ವಾಹನಗಳನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸುವಂತಿಲ್ಲ.
ಸಿಕ್ಕಸಿಕ್ಕಲ್ಲಿ ಬೈಕ್ ಸೈಡಿಗೆ ಹಾಕಿ,ಕಾರು ಸೈಡಿಗೆ ಹಾಕಿ ಎಂದು ಸವಾರರಿಗೆ ಟ್ರಾಫಿಕ್ ಪೊಲೀಸರು ಹೇಳುವಂತಿಲ್ಲ. ʻಡ್ರಿಂಕ್ & ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ʼ ಮಾಡುವಂತೆ ಜತೆ ರೂಲ್ಸ್ ಬ್ರೇಕ್ ಮಾಡೋ ವಾಹನಗಳಿಗೆ ಮಾತ್ರ ನಿಗಾ ಇಡಿ ಎಂದು ಟ್ರಾಫಿಕ್ ಪೊಲೀಸರಿಗೆ ಟ್ಟಿಟ್ಟರ್ ಮೂಲಕ ಡಿಜಿ ಪ್ರವೀಣ್ ಸೂದ್ ಸೂಚನೆ ನೀಡಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…