Featured

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ – Vishwanews24

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋನೆ ಕಾಣಿಸಲಿದೆ.

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಮಭಿಸಿದ್ದರು. ಅವರು ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕಲು ಯೋಜಿಸಿದ್ದರು.

ಇದಲ್ಲದೆ, Twitter ನ CEO ತನ್ನ ಮತ್ತು ಅನಾಮಧೇಯ ಖಾತೆಯ ನಡುವಿನ ಸಂಭಾಷಣೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ, ಅಲ್ಲಿ ನಂತರದವರು ಪಕ್ಷಿ ಲೋಗೋವನ್ನು ನಾಯಿಗೆ ಬದಲಾಯಿಸಲು ಕೇಳುತ್ತಿದ್ದಾರೆ. ಈ ಪೋಸ್ಟ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಸ್ಕ್, ಭರವಸೆ ನೀಡಿದಂತೆ ಎಂದು ಬರೆದಿದ್ದಾರೆ. ಈ ಚರ್ಚೆಯು ಮಾರ್ಚ್ 26, 2022 ರಂದು ನಡೆಯಿತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 hour ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago