Featured

ಡಾನ್ಸ್ ರಿಯಾಲಿಟಿ ಶೋಗಳಲ್ಲಿ ಮಕ್ಕಳನ್ನು ಕೆಟ್ಟದಾಗಿ, ಅಸಭ್ಯವಾಗಿ ತೋರಿಸುವ ಚಾನೆಲ್ ಗಳಿಗೆ ಎಚ್ಚರಿಕೆ -Vishwanews24

ನವದೆಹಲಿ,: ಮಕ್ಕಳನ್ನು ಕೆಟ್ಟದಾಗಿ, ಅಸಭ್ಯವಾಗಿ ತೋರಿಸುವ ಚಾನೆಲ್ ಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಚ್ಚರಿಕೆ ನೀಡಿದೆ.

ಡಾನ್ಸ್ ರಿಯಾಲಿಟಿ ಶೋಗಳ ಹೆಸರಿನಲ್ಲಿ ಮಕ್ಕಳನ್ನು ಅಸಭ್ಯ, ಪ್ರಚೋದನಾಕಾರಿಯಾಗಿ ಬಿಂಬಿಸುವ ಎಲ್ಲಾ ಖಾಸಗಿ ಚಾನೆಲ್ ಗಳಿಗೂ ಸಚಿವಾಲಯ ಎಚ್ಚರಿಕೆ ನೀಡಿದೆ.

ಡಾನ್ಸ್ ರಿಯಾಲಿಟಿ ಶೋ ಗಳಲ್ಲಿ ವಯಸ್ಕರು ಅಭಿನಯಿಸಿದ, ನೃತ್ಯ ಪ್ರದರ್ಶನ ನೀಡಿದ ಹಾಡುಗಳಿಗೆ ಚಿಕ್ಕ ಮಕ್ಕಳು ಅಭಿನಯಿಸುತ್ತಾರೆ. ಅದರಿಂದ ಮಕ್ಕಳು ವಯೋಸಹಜವಲ್ಲದ ವರ್ತನೆಯಲ್ಲಿ ತೊಡಗಬೇಕಾಗುತ್ತದೆ. ಇದು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ.

ಚಾನೆಲ್ ಗಳು ತಮ್ಮ ಸ್ವಾರ್ಥಕ್ಕಾಗಿ ಮಕ್ಕಳನ್ನು ಹೀಗೆ ಅಸಭ್ಯ, ಸಮ್ಮತವಲ್ಲದ ರೀತಿಯಲ್ಲಿ ಚಿತ್ರಿಸುವುದು ಸರಿಯಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಖಡಕ್ ವಾರ್ನಿಂಗ್ ನೀಡಿದೆ.

1995 ರ ಕೇಬಲ್ ಟೆಲಿವಿಶನ್ ನೆಟ್ ವರ್ಕ್ ಕಾಯ್ದೆಯಲ್ಲಿ ಹೇಳಿರುವ ನಿಯಮಗಳಿಗೆ ಎಲ್ಲಾ ಖಾಸಗಿ ಚಾನೆಲ್ ಗಳೂ ಬದ್ಧರಾಗಿರಬೇಕು ಎಂದು ಅದು ಹೇಳಿದೆ. ಈ ನಿಯಮದ ಪ್ರಕಾರ ಮಕ್ಕಳನ್ನು ಅಸಭ್ಯವಾಗಿ ಚಿತ್ರಿಸುವ ಅಥವಾ ಅವರಿಗೆ ಮಾನಿಸಿಕ ಅಥವಾ ದೈಹಿಕವಾಗಿ ಹಿಂಸೆ ನೀದುವ ಯಾವುದೇ ರೀತಿಯ ಕಾರ್ಯಕ್ರಮವನ್ನು ಮಾಡುವಂತಿಲ್ಲ ಎಂದು ಅದು ಹೇಳಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago