ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳದ ಬಾಹುಬಲಿ ಬೆಟ್ಟದ ರಸ್ತೆಗೆ ಹಾಗೂ ಬಾಹುಬಲಿ ಬೆಟ್ಟದ ಮೇಲ್ಬಾಗದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ, ಡಾ ಎಂ ಏನ್ ರಾಜೇಂದ್ರ ಕುಮಾರ್ ಅವರ ವತಿಯಿಂದ ಶಾಶ್ವತ ದಾರಿದೀಪ ಅಳವಡಿಸಲಾಯಿತು.
ಕಾರ್ಕಳ ಜೈನಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ದಾರಿ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ, ಡಾ ಎಂ ಏನ್ ರಾಜೇಂದ್ರ ಕುಮಾರ್, ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಲು, ಜೈನ ಸಮುದಾಯದ ಪ್ರಮುಖರಾದ ಸುನೀಲ್ ಕುಮಾರ್, ಮಹಾವೀರ್ ಹೆಗ್ಡೆ ಅಂಡಾರು, ಮೋಹನ್ ಪಡಿವಾಳ್, ಶ್ರೀಕಾಂತ್ ಜೈನ್ ಉಪಸ್ಥಿತರಿದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…