Featured

ಡಾ.ಮನಮೋಹನ್‌ ಸಿಂಗ್‌ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ – vishwanews24

ಡಾ.ಮನಮೋಹನ್‌ ಸಿಂಗ್‌ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ

ನವದೆಹಲಿ: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಿಗಮ್ ಬೋಧ್ ಘಾಟ್‌ ನಲ್ಲಿ ಶನಿವಾರ (ಡಿ.28) ಸಕಲ ಸರ್ಕಾರಿ ಹಾಗೂ ಮೂರು ಸೇನಾ ಗೌರವಗಳೊಂದಿಗೆ ಸಿಖ್‌ ಸಂಪ್ರದಾಯದ ಪ್ರಕಾರ ನಡೆಯಿತು.

ನಿಗಮ್‌ ಬೋಧ್‌ ಘಾಟ್‌ ನಲ್ಲಿ ಡಾ.ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಸಚಿವ ಕಿರಣ್‌ ರಿಜಿಜು ಸೇರಿದಂತೆ ಹಲವು ರಾಜಕೀಯ ಗಣ್ಯರು ಅಂತಿಮ ಪುಪ್ಪ ನಮನ ಸಲ್ಲಿಸಿದರು.

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ನಿಧನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಿಸಿತ್ತು. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ಅರ್ಧಮಟ್ಟಕ್ಕೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚಿಸಿತ್ತು. ಕಾಂಗ್ರೆಸ್‌ ಪಕ್ಷ ಕೂಡಾ ತನ್ನೆಲ್ಲಾ ನಿಗದಿತ(ಜನವರಿ 3ರವರೆಗೆ) ಕಾರ್ಯಕ್ರಮಗಳನ್ನು ರದ್ದುಪಡಿಸಿತ್ತು

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago