ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸೆ.1ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ – Vishwanews24

Featured, ರಾಜ್ಯ ನ್ಯೂಸ್

ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸೆ.1ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ

ಬೆಂಗಳೂರು: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಎಸ್‌ಡಿಎಂ ಆಫ್‌ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ ಕ್ಯಾಂಪಸ್‌ಗೆ ಬೇಟಿ ನೀಡಲಿದ್ದಾರೆ.

ಡಾ. ಹೆಗ್ಗಡೆಯವರ ಕೋರಿಕೆ ಮೇರೆಗೆ ಯೋಗಿಯವರು ರಾಜ್ಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭ ಪಕ್ಷದಿಂದ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿಲ್ಲ.

“ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ – Vishwanews24

Leave a Reply